ಬ್ರೇಕಿಂಗ್ ನ್ಯೂಸ್
26-04-23 11:19 pm HK News Desk ಕರ್ನಾಟಕ
ಚಿಕ್ಕಮಗಳೂರು, ಎ.26 : ನನ್ನ ಜೀವನದ ಭಾವನಾತ್ಮಕ ಕ್ಷಣ ಇದು. ತಂದೆ ರಾಜೀವ್ ಗಾಂಧಿ ಜೊತೆಗೆ ಶೃಂಗೇರಿ ಮಠಕ್ಕೆ ಭೇಟಿ ಕೊಟ್ಟಿದ್ದೆ. ಅಂದು ಕೂಡ ದೇವಿಯ ದರ್ಶನ, ಶಂಕರಾಚಾರ್ಯರ ದರ್ಶನ ಪಡೆದಿದ್ದೆ. ಸುದೀರ್ಘ ವರ್ಷಗಳ ಬಳಿಕ ಮತ್ತೆ ದೇವಿಯ ದರ್ಶನ ಪಡೆದಿದ್ದೇನೆ. ಮನಸ್ಸಿಗೆ ತುಂಬ ಸಂತಸ ಆಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
ಶೃಂಗೇರಿ ಮಠ, ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಿಯಾಂಕಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ನನ್ನ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಬೊಕ್ಕಸ ಲೂಟಿ ಮಾಡಿದೆ. ಹೀಗಾಗಿ ಜನರೇ ಈ ಬಾರಿ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಸರ್ಕಾರ ಏನು ಮಾಡಿದೆ ಅಂತಾ ಜನರಿಗೆ ಗೊತ್ತಿದೆ. ಕಾಂಗ್ರೆಸ್ ಸರ್ಕಾರದ ಇದ್ದಾಗ ಜನಪರ ಯೋಜನೆ ಜಾರಿ ತಂದಿದ್ದೇವೆ. ಇದೆಲ್ಲವನ್ನ ಪರಿಗಣಿಸಿ ಜನ ಮತ ನೀಡ್ತಾರೆ ಎಂದರು. ಸಿಎಂ ಯಾರಾಗುತ್ತಾರೆ ಎಂಬ ಪ್ರಶ್ನೆಗೆ, ಮುಂದೆ ನೋಡೋಣ, ಏನಾಗುತ್ತೆ ಅಂತ ಎಂದರು.
ಈ ಹಿಂದೆ 1978 ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರು ಸಂಸತ್ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಶೃಂಗೇರಿ ಭೇಟಿ ನೀಡಿದ್ದರು. 2023ರಲ್ಲಿ ಇಂದಿರಾ ಮೊಮ್ಮಗಳು ಪ್ರಿಯಾಂಕ ಗಾಂಧಿ ಶೃಂಗೇರಿ ಮಠಕ್ಕೆ ಆಗಮಿಸಿದ್ದಾರೆ. ಶೃಂಗೇರಿ ಬಳಿಕ ಬಾಳೆಹೊನ್ನೂರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ್ದು ಆನಂತರ ಶೃಂಗೇರಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಪರ ಮತಯಾಚನೆ ನಡೆಸಿದ್ದಾರೆ.
Trying to strike an emotional chord with people of Chikkamagaluru district by recalling the association with people of the region, Congress General Secretary Priyanka Gandhi Vadra on Wednesday said it was now a time of struggle for the family, similar to what her grandmother and former Prime Minister Indira Gandhi was going through when she came before them nearly 45 years ago.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm