ಬ್ರೇಕಿಂಗ್ ನ್ಯೂಸ್
28-04-23 10:53 pm HK News Desk ಕರ್ನಾಟಕ
ತುಮಕೂರು, ಎ.28 : ಮಾಜಿ ಡಿಸಿಎಂ, ಕಾಂಗ್ರೆಸ್ ಮುಖಂಡ ಡಾ.ಪರಮೇಶ್ವರ್ ಚುನಾವಣೆ ಪ್ರಚಾರದಲ್ಲಿದ್ದಾಗ ಯಾರೋ ಕಿಡಿಗೇಡಿ ಕಲ್ಲೆಸೆದ ಘಟನೆ ನಡೆದಿದ್ದು ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರಟಗೆರೆ ವಿಧಾನಸಭೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ಕಾರ್ಯಕರ್ತರು ಗುಂಪಾಗಿ ಘೋಷಣೆ ಕೂಗಿಕೊಂಡು ಹೋಗುತ್ತಿದ್ದಾಗ ಒಂದಷ್ಟು ಯುವಕರು ಪರಮೇಶ್ಬರ್ ಅವರನ್ನ ಎತ್ತಿ ಕುಣಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕಿಡಿಗೇಡಿಯೊಬ್ಬ ಕಲ್ಲು ತೂರಿದ್ದಾನೆ.
ಕಲ್ಲು ಬಿದ್ದ ಕೂಡಲೇ ತಲೆಯ ಭಾಗ ಹಿಡಿದುಕೊಂಡೇ ಗುಂಪಿನಿಂದ ಹೊರಬಂದ ಪರಮೇಶ್ವರ್ ಅವರನ್ನು ಕೂಡಲೇ ಅಲ್ಲಿಯೇ ಪಕ್ಕದ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ಒಯ್ಯಲಾಗಿದೆ. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ವೈದ್ಯರು ಐದು ಗಂಟೆ ಮೊದಲೇ ಆಸ್ಪತ್ರೆ ಬಂದ್ ಮಾಡಿ ತೆರಳಿದ್ದರು. ಬಳಿಕ ಗ್ರೂಪ್ ಡಿ ನೌಕರ ಬಂದು ತಲೆಯಲ್ಲಿ ರಕ್ತ ಸೋರುತ್ತಿದ್ದ ಜಾಗಕ್ಕೆ ತಾತ್ಕಾಲಿಕ ಬ್ಯಾಂಡೇಜ್ ಹಾಕಿದ್ದಾರೆ. ಬಳಿಕ ಪರಮೇಶ್ವರ್ ಅವರನ್ನು ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
The Congress is winning Karnataka with a huge margin and the attack on Congress leader & fmr Dy CM G Parameshwara ji is indicative of the desperation of our political rivals.
— Congress (@INCIndia) April 28, 2023
The Congress family strongly condemns the attack and requests the EC to order a prompt investigation. https://t.co/A9533KBO5F
Congress senior leader Parameshwar head injured after stone pelted during campaigning.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 07:19 pm
Mangalore Correspondent
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am