ಬ್ರೇಕಿಂಗ್ ನ್ಯೂಸ್
28-04-23 10:53 pm HK News Desk ಕರ್ನಾಟಕ
ತುಮಕೂರು, ಎ.28 : ಮಾಜಿ ಡಿಸಿಎಂ, ಕಾಂಗ್ರೆಸ್ ಮುಖಂಡ ಡಾ.ಪರಮೇಶ್ವರ್ ಚುನಾವಣೆ ಪ್ರಚಾರದಲ್ಲಿದ್ದಾಗ ಯಾರೋ ಕಿಡಿಗೇಡಿ ಕಲ್ಲೆಸೆದ ಘಟನೆ ನಡೆದಿದ್ದು ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊರಟಗೆರೆ ವಿಧಾನಸಭೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ಕಾರ್ಯಕರ್ತರು ಗುಂಪಾಗಿ ಘೋಷಣೆ ಕೂಗಿಕೊಂಡು ಹೋಗುತ್ತಿದ್ದಾಗ ಒಂದಷ್ಟು ಯುವಕರು ಪರಮೇಶ್ಬರ್ ಅವರನ್ನ ಎತ್ತಿ ಕುಣಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕಿಡಿಗೇಡಿಯೊಬ್ಬ ಕಲ್ಲು ತೂರಿದ್ದಾನೆ.



ಕಲ್ಲು ಬಿದ್ದ ಕೂಡಲೇ ತಲೆಯ ಭಾಗ ಹಿಡಿದುಕೊಂಡೇ ಗುಂಪಿನಿಂದ ಹೊರಬಂದ ಪರಮೇಶ್ವರ್ ಅವರನ್ನು ಕೂಡಲೇ ಅಲ್ಲಿಯೇ ಪಕ್ಕದ ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಥಮ ಚಿಕಿತ್ಸೆಗಾಗಿ ಒಯ್ಯಲಾಗಿದೆ. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ವೈದ್ಯರು ಐದು ಗಂಟೆ ಮೊದಲೇ ಆಸ್ಪತ್ರೆ ಬಂದ್ ಮಾಡಿ ತೆರಳಿದ್ದರು. ಬಳಿಕ ಗ್ರೂಪ್ ಡಿ ನೌಕರ ಬಂದು ತಲೆಯಲ್ಲಿ ರಕ್ತ ಸೋರುತ್ತಿದ್ದ ಜಾಗಕ್ಕೆ ತಾತ್ಕಾಲಿಕ ಬ್ಯಾಂಡೇಜ್ ಹಾಕಿದ್ದಾರೆ. ಬಳಿಕ ಪರಮೇಶ್ವರ್ ಅವರನ್ನು ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
The Congress is winning Karnataka with a huge margin and the attack on Congress leader & fmr Dy CM G Parameshwara ji is indicative of the desperation of our political rivals.
— Congress (@INCIndia) April 28, 2023
The Congress family strongly condemns the attack and requests the EC to order a prompt investigation. https://t.co/A9533KBO5F
Congress senior leader Parameshwar head injured after stone pelted during campaigning.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm