ಬ್ರೇಕಿಂಗ್ ನ್ಯೂಸ್
29-04-23 11:04 pm HK News Desk ಕರ್ನಾಟಕ
ಕುಷ್ಟಗಿ, ಎ.29: ಮಕ್ಕಳ ಸಿಹಿ ತಿನಿಸು ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ಅಕಾಲಿಕ ಸಾವೀಗೀಡಾದ ಹೃದಯವಿದ್ರಾವಕ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಕುಷ್ಟಗಿ ವಾರ್ಡ್ ನಂ.8 ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಎಂದು ಗುರುತಿಸಲಾಗಿದೆ. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಪೋಷಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಬಾಲಕನ ದುರಂತ ಸಾವಿಗೆ ಕುಟುಂಬ ಕಂಗಾಲಾಗಿದೆ. ಅಡಿಕೊಂಡಿದ್ದ ಮಗು ಇನ್ನಿಲ್ಲವಾಗಿರುವುದು ಕುಟುಂಬ ವರ್ಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಕೇವಲ ಒಂದು ರೂಪಾಯಿಗೆ ಸಿಗುವ ಜೆಮ್ಸ್ ಮಕ್ಕಳಿಗೆ ಆಕರ್ಷವಾಗುತ್ತಿದ್ದು ಇದನ್ನು ತಿನ್ನಲು ಆಸೆ ಪಡುವ ಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ವಿಷಾದಕರ ಸಂಗತಿ ಇಂತಹ ಸಿಹಿ ತಿನಿಸು, ಗುಣಮಟ್ಟ ರಹಿತ ತಿನಿಸನ್ನು ಬ್ಯಾನ್ ಮಾಡಬೇಂದು ವಾರ್ಡ್ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಆಗ್ರಹಿಸಿದ್ದಾರೆ.
Kushtagi three year old boy dies after the chocolate bottle gets stuck in the throat.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm