ಬ್ರೇಕಿಂಗ್ ನ್ಯೂಸ್
29-04-23 11:04 pm HK News Desk ಕರ್ನಾಟಕ
ಕುಷ್ಟಗಿ, ಎ.29: ಮಕ್ಕಳ ಸಿಹಿ ತಿನಿಸು ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ಅಕಾಲಿಕ ಸಾವೀಗೀಡಾದ ಹೃದಯವಿದ್ರಾವಕ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಕುಷ್ಟಗಿ ವಾರ್ಡ್ ನಂ.8 ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಎಂದು ಗುರುತಿಸಲಾಗಿದೆ. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಪೋಷಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ ಮಾರ್ಗ ಮದ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಬಾಲಕನ ದುರಂತ ಸಾವಿಗೆ ಕುಟುಂಬ ಕಂಗಾಲಾಗಿದೆ. ಅಡಿಕೊಂಡಿದ್ದ ಮಗು ಇನ್ನಿಲ್ಲವಾಗಿರುವುದು ಕುಟುಂಬ ವರ್ಗಕ್ಕೆ ಬರಸಿಡಿಲು ಬಡಿದಂತಾಗಿದೆ.
ಕೇವಲ ಒಂದು ರೂಪಾಯಿಗೆ ಸಿಗುವ ಜೆಮ್ಸ್ ಮಕ್ಕಳಿಗೆ ಆಕರ್ಷವಾಗುತ್ತಿದ್ದು ಇದನ್ನು ತಿನ್ನಲು ಆಸೆ ಪಡುವ ಮಕ್ಕಳು ಈ ರೀತಿ ದುರ್ಮರಣಕ್ಕೀಡಾಗಿರುವುದು ವಿಷಾದಕರ ಸಂಗತಿ ಇಂತಹ ಸಿಹಿ ತಿನಿಸು, ಗುಣಮಟ್ಟ ರಹಿತ ತಿನಿಸನ್ನು ಬ್ಯಾನ್ ಮಾಡಬೇಂದು ವಾರ್ಡ್ ಸದಸ್ಯ ಸಯ್ಯದ್ ಖಾಜಾ ಮೈನುದ್ದೀನ್ ಮುಲ್ಲಾ ಆಗ್ರಹಿಸಿದ್ದಾರೆ.
Kushtagi three year old boy dies after the chocolate bottle gets stuck in the throat.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm