ಬ್ರೇಕಿಂಗ್ ನ್ಯೂಸ್
30-04-23 11:52 am HK News Desk ಕರ್ನಾಟಕ
ಹಾಸನ, ಎ.30 : ಕಾಂಗ್ರೆಸ್ನವರು 91 ಬೈಗುಳ ಹೇಳಿ ಅವಮಾನ ಮಾಡಿದ್ದಾರೆ ಎಂಬ ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ಅವರು ಎಲ್ಲಾ ಎಣಿಸಿಕೊಂಡು ಇಟ್ಕಂಡಿರಬೇಕು. ದಲಿತರಿಗೆ, ಸೋನಿಯಾ ಗಾಂಧಿ, ಅವರಿಗೆ, ರಾಹುಲ್ ಗಾಂಧಿಗೆ, ಗಾಂಧಿ ಫ್ಯಾಮಿಲಿಗೆ, ನೆಹರುಗೆ ಅವರು ಎಷ್ಟು ಸಾರಿ ಬೈದಿದ್ದಾರೆ ಅನ್ನೋದನ್ನ ಬರ್ಕಂಡು ಇಟ್ಕಂಡು ಅದುನ್ನು ಕೂಡ ಹೇಳಲಿ ಎಂದಿದ್ದಾರೆ.

ಅಂಬೇಡ್ಕರ್ಗೆ ಅವಮಾನ ಮಾಡಿ, ಅವರ ಹೆಸರಿನಲ್ಲಿ ಕಾಂಗ್ರೆಸ್ ಓಟು ಕೇಳ್ತಿದೆ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಅವರಂತು ಎಂದೂ ಅಂಬೇಡ್ಕರ್ ಫೋಟೋನೇ ಇಟ್ಟಿಲ್ಲ. ಆರ್ಎಸ್ಎಸ್, ಬಿಜೆಪಿ ಕಚೇರಿಯಲ್ಲಿ ಅವರ ಅಪ್ಪನಾಣೆಗೂ ಅವರು ಸಂವಿಧಾನ ಬರೆದಿದ್ದನ್ನು ಕೂಡ ಇಟ್ಟಿಲ್ಲ. ಇತ್ತೀಚೆಗೆ ಓಟಿಗೋಸ್ಕರ ಹೇಳ್ತಿದ್ದಾರೆ. ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂವಿಧಾನ ರಚನೆ ಮಾಡಲು ಯಾವ ಪಾರ್ಟಿ ಅವಕಾಶ ಕೊಡ್ತು. ಹೇಳಿ ನೀವು, ಕೇಳಿ ಅವರಿಗೆ ಪ್ರಶ್ನೆನಾ..
ಡ್ರಾಫ್ಟಿಂಗ್ ಕಮಿಟಿ ಚೇರ್ಮೆನ್ ಆಗಿ ಅವರನ್ನು ಯಾವ ಪಾರ್ಟಿ ಮಾಡ್ತು, ಬಹುಮತ ಯಾರದ್ದು ಇತ್ತು. ಇವೆಲ್ಲಾ ಹೊಸ ಪೀಳಿಗೆಗೆ ಏನಾದರೂ ಭ್ರಮೆ ಹುಟ್ಟಿಸಬೇಕು ಅಂತ ಹೇಳಿಕೆ ನೀಡುತ್ತಿರಬಹುದು. ಇದು ಸತ್ಯಕ್ಕೆ ದೂರವಾದ ಮಾತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದೊಡ್ಡ ಲಾ ಮಿನಿಸ್ಟರ್ ಮಾಡಿ, ಲೇಬರ್ ಮಿನಿಸ್ಟರ್ ಮಾಡಿ, ಕಾನೂನುಗಳನ್ನು ಮಾಡ್ಸಿದ್ದು ಕಾಂಗ್ರೆಸ್. ಅವರ ವಿಚಾರಧಾರೆ ಮೇಲೆ ಕಾಂಗ್ರೆಸ್ ನಡೆದುಕೊಂಡು ಬಂದಿದಕ್ಕಾಗಿ ಇವತ್ತು ಕೂಡ ಸಂವಿಧಾನದ ರಕ್ಷಣೆಗೆ ನಾವು ಹೋರಾಟ ಮಾಡುತ್ತಿದ್ದೇವೆ, ಬಿಜೆಪಿಯವರಲ್ಲ ಎಂದು ಖರ್ಗೆ ಹೇಳಿದರು.
On his first campaign visit after the BJP declared candidates for the Karnataka Assembly polls, Prime Minister Narendra Modi Saturday focused his speeches on the “poisonous snake” reference to him by Congress president Mallikarjun Kharge, saying he considered it an “honour” to be insulted by the Congress since it has in the past similarly “abused” people like B R Ambekdar and V D Savarkar.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am