ಬ್ರೇಕಿಂಗ್ ನ್ಯೂಸ್
30-04-23 11:52 am HK News Desk ಕರ್ನಾಟಕ
ಹಾಸನ, ಎ.30 : ಕಾಂಗ್ರೆಸ್ನವರು 91 ಬೈಗುಳ ಹೇಳಿ ಅವಮಾನ ಮಾಡಿದ್ದಾರೆ ಎಂಬ ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ಅವರು ಎಲ್ಲಾ ಎಣಿಸಿಕೊಂಡು ಇಟ್ಕಂಡಿರಬೇಕು. ದಲಿತರಿಗೆ, ಸೋನಿಯಾ ಗಾಂಧಿ, ಅವರಿಗೆ, ರಾಹುಲ್ ಗಾಂಧಿಗೆ, ಗಾಂಧಿ ಫ್ಯಾಮಿಲಿಗೆ, ನೆಹರುಗೆ ಅವರು ಎಷ್ಟು ಸಾರಿ ಬೈದಿದ್ದಾರೆ ಅನ್ನೋದನ್ನ ಬರ್ಕಂಡು ಇಟ್ಕಂಡು ಅದುನ್ನು ಕೂಡ ಹೇಳಲಿ ಎಂದಿದ್ದಾರೆ.

ಅಂಬೇಡ್ಕರ್ಗೆ ಅವಮಾನ ಮಾಡಿ, ಅವರ ಹೆಸರಿನಲ್ಲಿ ಕಾಂಗ್ರೆಸ್ ಓಟು ಕೇಳ್ತಿದೆ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಅವರಂತು ಎಂದೂ ಅಂಬೇಡ್ಕರ್ ಫೋಟೋನೇ ಇಟ್ಟಿಲ್ಲ. ಆರ್ಎಸ್ಎಸ್, ಬಿಜೆಪಿ ಕಚೇರಿಯಲ್ಲಿ ಅವರ ಅಪ್ಪನಾಣೆಗೂ ಅವರು ಸಂವಿಧಾನ ಬರೆದಿದ್ದನ್ನು ಕೂಡ ಇಟ್ಟಿಲ್ಲ. ಇತ್ತೀಚೆಗೆ ಓಟಿಗೋಸ್ಕರ ಹೇಳ್ತಿದ್ದಾರೆ. ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂವಿಧಾನ ರಚನೆ ಮಾಡಲು ಯಾವ ಪಾರ್ಟಿ ಅವಕಾಶ ಕೊಡ್ತು. ಹೇಳಿ ನೀವು, ಕೇಳಿ ಅವರಿಗೆ ಪ್ರಶ್ನೆನಾ..
ಡ್ರಾಫ್ಟಿಂಗ್ ಕಮಿಟಿ ಚೇರ್ಮೆನ್ ಆಗಿ ಅವರನ್ನು ಯಾವ ಪಾರ್ಟಿ ಮಾಡ್ತು, ಬಹುಮತ ಯಾರದ್ದು ಇತ್ತು. ಇವೆಲ್ಲಾ ಹೊಸ ಪೀಳಿಗೆಗೆ ಏನಾದರೂ ಭ್ರಮೆ ಹುಟ್ಟಿಸಬೇಕು ಅಂತ ಹೇಳಿಕೆ ನೀಡುತ್ತಿರಬಹುದು. ಇದು ಸತ್ಯಕ್ಕೆ ದೂರವಾದ ಮಾತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದೊಡ್ಡ ಲಾ ಮಿನಿಸ್ಟರ್ ಮಾಡಿ, ಲೇಬರ್ ಮಿನಿಸ್ಟರ್ ಮಾಡಿ, ಕಾನೂನುಗಳನ್ನು ಮಾಡ್ಸಿದ್ದು ಕಾಂಗ್ರೆಸ್. ಅವರ ವಿಚಾರಧಾರೆ ಮೇಲೆ ಕಾಂಗ್ರೆಸ್ ನಡೆದುಕೊಂಡು ಬಂದಿದಕ್ಕಾಗಿ ಇವತ್ತು ಕೂಡ ಸಂವಿಧಾನದ ರಕ್ಷಣೆಗೆ ನಾವು ಹೋರಾಟ ಮಾಡುತ್ತಿದ್ದೇವೆ, ಬಿಜೆಪಿಯವರಲ್ಲ ಎಂದು ಖರ್ಗೆ ಹೇಳಿದರು.
On his first campaign visit after the BJP declared candidates for the Karnataka Assembly polls, Prime Minister Narendra Modi Saturday focused his speeches on the “poisonous snake” reference to him by Congress president Mallikarjun Kharge, saying he considered it an “honour” to be insulted by the Congress since it has in the past similarly “abused” people like B R Ambekdar and V D Savarkar.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm