ಬ್ರೇಕಿಂಗ್ ನ್ಯೂಸ್
30-04-23 11:52 am HK News Desk ಕರ್ನಾಟಕ
ಹಾಸನ, ಎ.30 : ಕಾಂಗ್ರೆಸ್ನವರು 91 ಬೈಗುಳ ಹೇಳಿ ಅವಮಾನ ಮಾಡಿದ್ದಾರೆ ಎಂಬ ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ಅವರು ಎಲ್ಲಾ ಎಣಿಸಿಕೊಂಡು ಇಟ್ಕಂಡಿರಬೇಕು. ದಲಿತರಿಗೆ, ಸೋನಿಯಾ ಗಾಂಧಿ, ಅವರಿಗೆ, ರಾಹುಲ್ ಗಾಂಧಿಗೆ, ಗಾಂಧಿ ಫ್ಯಾಮಿಲಿಗೆ, ನೆಹರುಗೆ ಅವರು ಎಷ್ಟು ಸಾರಿ ಬೈದಿದ್ದಾರೆ ಅನ್ನೋದನ್ನ ಬರ್ಕಂಡು ಇಟ್ಕಂಡು ಅದುನ್ನು ಕೂಡ ಹೇಳಲಿ ಎಂದಿದ್ದಾರೆ.

ಅಂಬೇಡ್ಕರ್ಗೆ ಅವಮಾನ ಮಾಡಿ, ಅವರ ಹೆಸರಿನಲ್ಲಿ ಕಾಂಗ್ರೆಸ್ ಓಟು ಕೇಳ್ತಿದೆ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಖರ್ಗೆ, ಅವರಂತು ಎಂದೂ ಅಂಬೇಡ್ಕರ್ ಫೋಟೋನೇ ಇಟ್ಟಿಲ್ಲ. ಆರ್ಎಸ್ಎಸ್, ಬಿಜೆಪಿ ಕಚೇರಿಯಲ್ಲಿ ಅವರ ಅಪ್ಪನಾಣೆಗೂ ಅವರು ಸಂವಿಧಾನ ಬರೆದಿದ್ದನ್ನು ಕೂಡ ಇಟ್ಟಿಲ್ಲ. ಇತ್ತೀಚೆಗೆ ಓಟಿಗೋಸ್ಕರ ಹೇಳ್ತಿದ್ದಾರೆ. ಆದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂವಿಧಾನ ರಚನೆ ಮಾಡಲು ಯಾವ ಪಾರ್ಟಿ ಅವಕಾಶ ಕೊಡ್ತು. ಹೇಳಿ ನೀವು, ಕೇಳಿ ಅವರಿಗೆ ಪ್ರಶ್ನೆನಾ..
ಡ್ರಾಫ್ಟಿಂಗ್ ಕಮಿಟಿ ಚೇರ್ಮೆನ್ ಆಗಿ ಅವರನ್ನು ಯಾವ ಪಾರ್ಟಿ ಮಾಡ್ತು, ಬಹುಮತ ಯಾರದ್ದು ಇತ್ತು. ಇವೆಲ್ಲಾ ಹೊಸ ಪೀಳಿಗೆಗೆ ಏನಾದರೂ ಭ್ರಮೆ ಹುಟ್ಟಿಸಬೇಕು ಅಂತ ಹೇಳಿಕೆ ನೀಡುತ್ತಿರಬಹುದು. ಇದು ಸತ್ಯಕ್ಕೆ ದೂರವಾದ ಮಾತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದೊಡ್ಡ ಲಾ ಮಿನಿಸ್ಟರ್ ಮಾಡಿ, ಲೇಬರ್ ಮಿನಿಸ್ಟರ್ ಮಾಡಿ, ಕಾನೂನುಗಳನ್ನು ಮಾಡ್ಸಿದ್ದು ಕಾಂಗ್ರೆಸ್. ಅವರ ವಿಚಾರಧಾರೆ ಮೇಲೆ ಕಾಂಗ್ರೆಸ್ ನಡೆದುಕೊಂಡು ಬಂದಿದಕ್ಕಾಗಿ ಇವತ್ತು ಕೂಡ ಸಂವಿಧಾನದ ರಕ್ಷಣೆಗೆ ನಾವು ಹೋರಾಟ ಮಾಡುತ್ತಿದ್ದೇವೆ, ಬಿಜೆಪಿಯವರಲ್ಲ ಎಂದು ಖರ್ಗೆ ಹೇಳಿದರು.
On his first campaign visit after the BJP declared candidates for the Karnataka Assembly polls, Prime Minister Narendra Modi Saturday focused his speeches on the “poisonous snake” reference to him by Congress president Mallikarjun Kharge, saying he considered it an “honour” to be insulted by the Congress since it has in the past similarly “abused” people like B R Ambekdar and V D Savarkar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm