ಬ್ರೇಕಿಂಗ್ ನ್ಯೂಸ್
01-05-23 12:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.1: ಕಾಲೇಜು ವಿದ್ಯಾರ್ಥಿಯೋರ್ವಳು ಪೊಲೀಸ್ ಕ್ವಾಟ್ರಸ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಿನ್ನಿಪೇಟೆ ಬಳಿ ವರದಿಯಾಗಿದೆ.
ಆಯಿಶಾ ಬಿ.ಆರ್.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಂಗಳೂರಿನ ಕಾಲೇಜೊಂದರಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಳು ಎನ್ನಲಾಗಿದೆ. ವಿದ್ಯಾರ್ಥಿನಿ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟು, ಬಿನ್ನಿಪೇಟೆ ಬಳಿಯ ಪೊಲೀಸ್ ಕ್ವಾಟ್ರಸ್ನ ಏಳನೇ ಮಹಡಿ ಕಟ್ಟಡದಿಂದ ಹಾರಿದ್ದಾಳೆ.
ಪೊಲೀಸ್ ಮೂಲಗಳ ಪ್ರಕಾರ ಭೀಮೇಶ್ ಎಂಬ ಯುವಕನನ್ನು ಆಯಿಶಾ ಪ್ರೀತಿ ಮಾಡುತ್ತಿದ್ದಳು. ಆದರೆ ಇವರಿಬ್ಬರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಮನೆಯವರು ಪ್ರೀತಿಯನ್ನು ನಿರಾಕರಿಸಿದ್ದರಿಂದ ತನ್ನ ಪ್ರಿಯಕರನ ಮೊಬೈಲ್ ನಂಬರ್ ಕೈ ಮೇಲೆ ಬರೆದುಕೊಂಡು ತನ್ನ ಸಾವಿನ ವಿಚಾರ ಆತನಿಗೆ ತಿಳಿಸುವಂತೆ ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಭೀಮೆಶ್ ನಾಯಕ್ ತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್ನಿಂದ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ ಎಂದು ಡೆತ್ ನೋಟ್ ನಲ್ಲಿ ಆಯಿಶಾ ಬರೆದುಕೊಂಡಿದ್ದಾಳೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
A college student allegedly committed suicide by jumping from the seventh floor of the police quarters near Binnipet in the city on Sunday. The deceased was identified by the police as Ayisha BR, a student of St Agnes College in Mangaluru district.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am