ಬ್ರೇಕಿಂಗ್ ನ್ಯೂಸ್
01-05-23 03:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ಅಸೆಂಬ್ಲಿ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ, ಕಾಂಗ್ರೆಸ್ ರೀತಿಯಲ್ಲೇ ಜನರನ್ನು ಓಲೈಸಲು ಉಚಿತಗಳ ಮೊರೆ ಹೋಗಿದೆ. ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ವಿತರಣೆ ಮಾಡುವುದಾಗಿ ಹೇಳಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನೂ ನೀಡಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
.jpg)
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್ ಸಿಲಿಂಡರ್, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ, ಪೋಷಣೆ ಯೋಜನೆ’ಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಿಸುವ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, ಐದು ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲ್ಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದೆ.
JP Nadda, the national president of Bharatiya Janata Party, on Monday released the party's manifesto for the upcoming Karnataka state elections, promising freebies including milk and cooking gas cylinders and implementation of Uniform Civil Code (UCC) in the southern state if the saffron party is back in power.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm