ಬ್ರೇಕಿಂಗ್ ನ್ಯೂಸ್
01-05-23 07:57 pm HK News Desk ಕರ್ನಾಟಕ
ಕೊಪ್ಪಳ, ಮೇ.1: ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ. ಇಲ್ಲಿನ ರಾಜಕಾರಣ ಜನರ ಪ್ರೀತಿ ನನಗೆ ಗೊತ್ತಿದೆ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಅವರ ಕ್ಷೇತ್ರದಲ್ಲೇ ಸೋಲಿಸಲೇಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರು, ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ. ಇಲ್ಲಿನ ಜನ ಪ್ರೀತಿ ಎಂಥದ್ದು ಎಂಬುದು ನನಗೆ ಗೊತ್ತು. ಈ ಬಾರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.
ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಜಗದೀಶ್ ಶೆಟ್ಟರ್ ಅವರು, ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿದರು ಎಂಬ ಕಾರಣಕ್ಕೆ ಜನರಲ್ಲಿ ಅನುಕಂಪವಿದೆ. ಈಗ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತಗಳ ಅಂತರದಿಂದ ನಾನು ಗೆಲುವು ಸಾಧಿಸಲಿದ್ದೇನೆ ಎಂದರು.
ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಈಗಾಗಲೇ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಮುಂದೆ ಬಿಜೆಪಿಯದ್ದು ಏನೂ ಅಲ್ಲ. ಅವುಗಳಲ್ಲಿ ವಿಶೇಷ ಏನೂ ಇಲ್ಲ ಎಂದರು.
BJP cannot defeat me becuase its not Gujarat its Hubbali Challenges Jagadish Shettar. BJP gaurnatee is nothing before Congress partys promises.
25-08-25 06:07 pm
HK News Desk
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 07:42 pm
HK News Desk
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm