ಬ್ರೇಕಿಂಗ್ ನ್ಯೂಸ್
01-05-23 07:57 pm HK News Desk ಕರ್ನಾಟಕ
ಕೊಪ್ಪಳ, ಮೇ.1: ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ. ಇಲ್ಲಿನ ರಾಜಕಾರಣ ಜನರ ಪ್ರೀತಿ ನನಗೆ ಗೊತ್ತಿದೆ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಅವರ ಕ್ಷೇತ್ರದಲ್ಲೇ ಸೋಲಿಸಲೇಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರು, ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ. ಇಲ್ಲಿನ ಜನ ಪ್ರೀತಿ ಎಂಥದ್ದು ಎಂಬುದು ನನಗೆ ಗೊತ್ತು. ಈ ಬಾರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ.
ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಜಗದೀಶ್ ಶೆಟ್ಟರ್ ಅವರು, ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿದರು ಎಂಬ ಕಾರಣಕ್ಕೆ ಜನರಲ್ಲಿ ಅನುಕಂಪವಿದೆ. ಈಗ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತಗಳ ಅಂತರದಿಂದ ನಾನು ಗೆಲುವು ಸಾಧಿಸಲಿದ್ದೇನೆ ಎಂದರು.
ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಈಗಾಗಲೇ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಮುಂದೆ ಬಿಜೆಪಿಯದ್ದು ಏನೂ ಅಲ್ಲ. ಅವುಗಳಲ್ಲಿ ವಿಶೇಷ ಏನೂ ಇಲ್ಲ ಎಂದರು.
BJP cannot defeat me becuase its not Gujarat its Hubbali Challenges Jagadish Shettar. BJP gaurnatee is nothing before Congress partys promises.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am