ಬ್ರೇಕಿಂಗ್ ನ್ಯೂಸ್
02-05-23 02:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಬಜರಂಗದಳ ಸಂಘಟನೆ ನಿಷೇಧಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ, ಯುವಕರ ಸಂಘಟನೆ ಬಜರಂಗದಳ, ದೇಶಸೇವೆಗೆ ಮುಡಿಪಾಗಿಟ್ಟ ಒಂದು ಸಂಘಟನೆ. ಇವತ್ತು ಬಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೋರಿಸಿ ಕಾಂಗ್ರೆಸ್ ದೇಶದ್ರೋಹದ ಕೆಲಸ ಮಾಡಿದೆ. ಪಿಎಫ್ಐ ಜತೆ ದೇಶಪ್ರೇಮಿ ಬಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಬಜರಂಗದಳ ನಿಷೇಧ ಮಾಡಿ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯೂ ಆಗಿರುವ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ದರೆ ನನ್ನನ್ನೂ ಅರೆಸ್ಟ್ ಮಾಡಿ. ವಿನಾಶಕಾಲೇ ವಿಪರೀತ ಬುದ್ಧಿ ಅನ್ನುವಂತೆ ಕಾಂಗ್ರೆಸ್ ನಡೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ವಿನಾಶ ಕಾಲ ಸಮೀಪಿಸಿದೆ. ಪಿಎಫ್ಐ ನಿಷೇಧ ಈಗಾಗಲೇ ಕೇಂದ್ರ ಸರ್ಕಾರ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡುತ್ತೇವೆ, ಜತೆಗೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಬಜರಂಗದಳ. ನೀವು ಪಿಎಫ್ಐ ಅನ್ನು ಬಜರಂಗದಳದ ಜೊತೆ ಹೋಲಿಕೆ ಮಾಡ್ತೀರಾ? ಬಜರಂಗದಳ ಬ್ಯಾನ್ ಮಾಡುವ ನಿಮ್ಮ ಶಕ್ತಿ ತೋರಿಸಿ ಆಗ ನಾವೂ ದೇಶಾದ್ಯಂತ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.
Shobha Karandlaje slams Congress manifesto says ban Bajrang Dal if you have guts let me see she Challanged. According to the party, “law and Constitution is sacrosanct and can not be violated by individuals and organisations like Bajrang Dal, PFI or others promoting enmity or hatred, whether among majority or minority communities."
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm