ಬ್ರೇಕಿಂಗ್ ನ್ಯೂಸ್
02-05-23 02:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಬಜರಂಗದಳ ಸಂಘಟನೆ ನಿಷೇಧಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ, ಯುವಕರ ಸಂಘಟನೆ ಬಜರಂಗದಳ, ದೇಶಸೇವೆಗೆ ಮುಡಿಪಾಗಿಟ್ಟ ಒಂದು ಸಂಘಟನೆ. ಇವತ್ತು ಬಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೋರಿಸಿ ಕಾಂಗ್ರೆಸ್ ದೇಶದ್ರೋಹದ ಕೆಲಸ ಮಾಡಿದೆ. ಪಿಎಫ್ಐ ಜತೆ ದೇಶಪ್ರೇಮಿ ಬಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಬಜರಂಗದಳ ನಿಷೇಧ ಮಾಡಿ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯೂ ಆಗಿರುವ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.


ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ದರೆ ನನ್ನನ್ನೂ ಅರೆಸ್ಟ್ ಮಾಡಿ. ವಿನಾಶಕಾಲೇ ವಿಪರೀತ ಬುದ್ಧಿ ಅನ್ನುವಂತೆ ಕಾಂಗ್ರೆಸ್ ನಡೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ವಿನಾಶ ಕಾಲ ಸಮೀಪಿಸಿದೆ. ಪಿಎಫ್ಐ ನಿಷೇಧ ಈಗಾಗಲೇ ಕೇಂದ್ರ ಸರ್ಕಾರ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡುತ್ತೇವೆ, ಜತೆಗೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಬಜರಂಗದಳ. ನೀವು ಪಿಎಫ್ಐ ಅನ್ನು ಬಜರಂಗದಳದ ಜೊತೆ ಹೋಲಿಕೆ ಮಾಡ್ತೀರಾ? ಬಜರಂಗದಳ ಬ್ಯಾನ್ ಮಾಡುವ ನಿಮ್ಮ ಶಕ್ತಿ ತೋರಿಸಿ ಆಗ ನಾವೂ ದೇಶಾದ್ಯಂತ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.
Shobha Karandlaje slams Congress manifesto says ban Bajrang Dal if you have guts let me see she Challanged. According to the party, “law and Constitution is sacrosanct and can not be violated by individuals and organisations like Bajrang Dal, PFI or others promoting enmity or hatred, whether among majority or minority communities."
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm