ಬ್ರೇಕಿಂಗ್ ನ್ಯೂಸ್
03-05-23 04:02 pm HK News Desk ಕರ್ನಾಟಕ
ಮೈಸೂರು, ಮೇ 3 : ಮೈಸೂರಿನಲ್ಲಿ ಉದ್ಯಮಿಯಾಗಿರುವ ಪುತ್ತೂರು ಮೂಲದ ಸುಬ್ರಹ್ಮಣ್ಯ ರೈ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸೋದರನಾಗಿದ್ದು ಮೈಸೂರಿನಲ್ಲಿ ಬಿಲ್ಡರ್ ಆಗಿದ್ದಾರೆ. ಮಂಗಳವಾರ ಸುಬ್ರಹ್ಮಣ್ಯ ರೈ ಅವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಸುಬ್ರಹ್ಮಣ್ಯ ರೈ ಮನೆಯ ಅಂಗಳದ ಗಿಡದಲ್ಲಿ ಹಣ್ಣಿನ ಬಾಕ್ಸ್ನಲ್ಲಿ ಬಚ್ಚಿಡಲಾಗಿದ್ದ 1 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿ ಸಿಹಿ ತಿಂಡಿ ಮಾರಾಟ ಮಳಿಗೆಯ ಮೇಲೂ ಐಟಿ ರೇಡ್ ಮಾಡಿದ್ದಾರೆ. ಬಾಂಬೆ ಟಿಫಾನಿಸ್ ಸಿಹಿ ತಿಂಡಿ ಅಂಗಡಿ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಮೈಸೂರಿನ ಡಿ. ದೇವರಾಜ ಅರಸು ರಸ್ತೆಯ ಬಾಂಬೆ ಟಿಫಾನಿಸ್ ಅನಿಲ್ ಎಂಬುವರ ಮಾಲೀಕತ್ವದಲ್ಲಿರುವ ಸಂಸ್ಥೆ, ಯಾದಗಿರಿಯಲ್ಲಿರುವ ನಿವಾಸ ಹಾಗೂ ಆರ್.ಟಿ.ಓ. ಕಚೇರಿ ಬಳಿ ಇರುವ ನಿವಾಸಗಳ ಮೇಲೂ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ದೇವರಾಜ ಅರಸು ರಸ್ತೆ, ಸಿದ್ದಾರ್ಥ ನಗರ, ಜೆಪಿ ನಗರದಲ್ಲಿರುವ ಶಾಖೆಗಳು ಹಾಗೂ ತಯಾರಿಕಾ ಘಟಕದಲ್ಲೂ ಪರಿಶೀಲನೆ ನಡೆಸಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಬೆಂಗಳೂರು ಸೇರಿದಂತೆ 5 ಪ್ರಮುಖ ನಗರದಲ್ಲಿ ಬೃಹತ್ ಐಟಿ ದಾಳಿ ನಡೆದಿದೆ.

ಬಿಜೆಪಿ ಹತಾಶೆಯಿಂದ ಐಟಿ ರೇಡ್ ಮಾಡಿಸಿದೆ ; ಅಶೋಕ್ ರೈ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಶೋಕ್ ರೈ, ನನ್ನ ಅಣ್ಣನ ಮನೆಗೆ ಐಟಿ ದಾಳಿ ಆಗಿರುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಸಹೋದರ ಒಳ್ಳೆಯ ಬಿಝಿನೆಸ್ ಮ್ಯಾನ್, ಹಾಗೆಯೇ ಒಳ್ಳೆಯ ಟ್ಯಾಕ್ಸ್ ಪೇಯರ್, ಅವನ ಮನೆ ಮೇಲಿನ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಕಚೇರಿ, ಮನೆಗೆ ಐಟಿ ರೈಡ್ ಆದ್ರೂ ನನ್ನಲ್ಲಿ ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ. ಕಾರಣ ನಾನು ವರ್ಷಕ್ಕೆ ಎಷ್ಟೋ ಕೋಟಿ ತೆರಿಗೆ ಕಟ್ಟುತ್ತಿದ್ದೇನೆ. ಬಿಜೆಪಿ ಚುನಾವಣೆ ಮೊದಲೇ ಸೋಲೊಪ್ಪಿಕೊಂಡಿದ್ದು ಹತಾಶೆಯಿಂದ ಐಟಿ ದಾಳಿ ಮಾಡಿಸಿದೆ ಎಂದು ಹೇಳಿದ್ದಾರೆ.
The Income Tax (I-T) department has conducted a raid at the residence of K Subrahmanya Rai in Mysuru, brother of Ashok Rai congress candidate of Puttur from Congress, Seizing Rs 1 crore cash that was hung from a small tree at the veranda of the house.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm