ಬ್ರೇಕಿಂಗ್ ನ್ಯೂಸ್
03-05-23 04:02 pm HK News Desk ಕರ್ನಾಟಕ
ಮೈಸೂರು, ಮೇ 3 : ಮೈಸೂರಿನಲ್ಲಿ ಉದ್ಯಮಿಯಾಗಿರುವ ಪುತ್ತೂರು ಮೂಲದ ಸುಬ್ರಹ್ಮಣ್ಯ ರೈ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸೋದರನಾಗಿದ್ದು ಮೈಸೂರಿನಲ್ಲಿ ಬಿಲ್ಡರ್ ಆಗಿದ್ದಾರೆ. ಮಂಗಳವಾರ ಸುಬ್ರಹ್ಮಣ್ಯ ರೈ ಅವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಸುಬ್ರಹ್ಮಣ್ಯ ರೈ ಮನೆಯ ಅಂಗಳದ ಗಿಡದಲ್ಲಿ ಹಣ್ಣಿನ ಬಾಕ್ಸ್ನಲ್ಲಿ ಬಚ್ಚಿಡಲಾಗಿದ್ದ 1 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿ ಸಿಹಿ ತಿಂಡಿ ಮಾರಾಟ ಮಳಿಗೆಯ ಮೇಲೂ ಐಟಿ ರೇಡ್ ಮಾಡಿದ್ದಾರೆ. ಬಾಂಬೆ ಟಿಫಾನಿಸ್ ಸಿಹಿ ತಿಂಡಿ ಅಂಗಡಿ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಮೈಸೂರಿನ ಡಿ. ದೇವರಾಜ ಅರಸು ರಸ್ತೆಯ ಬಾಂಬೆ ಟಿಫಾನಿಸ್ ಅನಿಲ್ ಎಂಬುವರ ಮಾಲೀಕತ್ವದಲ್ಲಿರುವ ಸಂಸ್ಥೆ, ಯಾದಗಿರಿಯಲ್ಲಿರುವ ನಿವಾಸ ಹಾಗೂ ಆರ್.ಟಿ.ಓ. ಕಚೇರಿ ಬಳಿ ಇರುವ ನಿವಾಸಗಳ ಮೇಲೂ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ದೇವರಾಜ ಅರಸು ರಸ್ತೆ, ಸಿದ್ದಾರ್ಥ ನಗರ, ಜೆಪಿ ನಗರದಲ್ಲಿರುವ ಶಾಖೆಗಳು ಹಾಗೂ ತಯಾರಿಕಾ ಘಟಕದಲ್ಲೂ ಪರಿಶೀಲನೆ ನಡೆಸಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಬೆಂಗಳೂರು ಸೇರಿದಂತೆ 5 ಪ್ರಮುಖ ನಗರದಲ್ಲಿ ಬೃಹತ್ ಐಟಿ ದಾಳಿ ನಡೆದಿದೆ.

ಬಿಜೆಪಿ ಹತಾಶೆಯಿಂದ ಐಟಿ ರೇಡ್ ಮಾಡಿಸಿದೆ ; ಅಶೋಕ್ ರೈ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಶೋಕ್ ರೈ, ನನ್ನ ಅಣ್ಣನ ಮನೆಗೆ ಐಟಿ ದಾಳಿ ಆಗಿರುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಸಹೋದರ ಒಳ್ಳೆಯ ಬಿಝಿನೆಸ್ ಮ್ಯಾನ್, ಹಾಗೆಯೇ ಒಳ್ಳೆಯ ಟ್ಯಾಕ್ಸ್ ಪೇಯರ್, ಅವನ ಮನೆ ಮೇಲಿನ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಕಚೇರಿ, ಮನೆಗೆ ಐಟಿ ರೈಡ್ ಆದ್ರೂ ನನ್ನಲ್ಲಿ ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ. ಕಾರಣ ನಾನು ವರ್ಷಕ್ಕೆ ಎಷ್ಟೋ ಕೋಟಿ ತೆರಿಗೆ ಕಟ್ಟುತ್ತಿದ್ದೇನೆ. ಬಿಜೆಪಿ ಚುನಾವಣೆ ಮೊದಲೇ ಸೋಲೊಪ್ಪಿಕೊಂಡಿದ್ದು ಹತಾಶೆಯಿಂದ ಐಟಿ ದಾಳಿ ಮಾಡಿಸಿದೆ ಎಂದು ಹೇಳಿದ್ದಾರೆ.
The Income Tax (I-T) department has conducted a raid at the residence of K Subrahmanya Rai in Mysuru, brother of Ashok Rai congress candidate of Puttur from Congress, Seizing Rs 1 crore cash that was hung from a small tree at the veranda of the house.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am