ಬ್ರೇಕಿಂಗ್ ನ್ಯೂಸ್
04-05-23 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 4 : ಮೇ 6ರಂದು ಪ್ರಧಾನಿ ಮೋದಿ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪ್ರಚಾರ ಸಭೆ ನಡೆಸುವುದೆಂದು ನಿಗದಿಯಾಗಿತ್ತು. ಕೊನೆಕ್ಷಣದಲ್ಲಿ ಮೋದಿ ಚಿತ್ತಾಪುರಕ್ಕೆ ಪ್ರಚಾರ ಹೋಗುವುದನ್ನು ರದ್ದು ಪಡಿಸಲಾಗಿದೆ.
ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎನ್ನಲಾಗುತ್ತಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಹಲವಾರು ಅಪರಾಧ ಪ್ರಕರಣಗಳಿದ್ದು, ಈ ಬಗ್ಗೆ ಪ್ರತಿಪಕ್ಷಗಳು ಕಿಡಿಕಾರುತ್ತಲೇ ಇವೆ. ಇದೀಗ ಮಣಿಕಂಠನ ಮೇಲಿದ್ದ ಕಳ್ಳತನ ಪ್ರಕರಣ ಸಾಬೀತಾಗಿದ್ದು, ಎಚ್ಚೆತ್ತುಕೊಂಡ ಬಿಜೆಪಿ ಚಿತ್ತಾಪುರದಲ್ಲಿ ಮೋದಿಯವರು ಮಣಿಕಂಠ ರಾಠೋಡ್ ಪರ ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಿದೆ. ಅಂಗನವಾಡಿ ಮಕ್ಕಳ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣದಲ್ಲಿ ಮಣಿಕಂಠ ರಾಠೋಡ್ ಶಿಕ್ಷೆಗೆ ಗುರಿಯಾಗಿದ್ದು, ಪ್ರಕರಣ ಸಂಬಂಧ ರಾಠೋಡ್ ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಈ ಪರಿಸ್ಥಿತಿಯಲ್ಲಿ ಮಣಿಕಂಠನ ಪರ ಮೋದಿ ಪ್ರಚಾರ ನಡೆಸಿದ್ದೇ ಆದರೆ, ಬಿಜೆಪಿ ಮುಜುಗರಕ್ಕೀಡಾಗುವ ಸಾಧ್ಯತೆಗಳಿವೆ. ಏಪ್ರಿಲ್ 28 ರಂದು ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿದ್ದರು. ಮಣಿಕಂಠನ ಮೇಲೆ ಹಲವಾರು ಪ್ರಕರಣ ಇದೆ. ಸಿಎಂ ಅವರೇ ಆತನ ಪರ ಮತ ಯಾಚನೆ ಮಾಡುವುದು ದುರಂತ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು.
It is known from sources that an allegation of theft against BJP candidate Manikant Rathod has been proven, in light of which Prime Minister Narendra Modi’s campaign in Chittapur has been cancelled. Reports said that the public meeting that PM Modi was supposed to attend in the Chittapur constituency of Kalaburagi district on May 6 has been cancelled. There are several criminal cases against Manikant Rathod, the BJP candid
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm