ಬ್ರೇಕಿಂಗ್ ನ್ಯೂಸ್
06-05-23 09:51 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 6 : ಬೆಂಗಳೂರು ಮತ್ತು ಮೈಸೂರು ನಗರದ ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 20 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡ್ತಿದ್ದ ಫೈನಾನ್ಸಿಯರ್ ಮನೆಗಳ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲವು ಫೈನಾನ್ಸಿಯರ್ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದ್ದು, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬೆಂಗಳೂರಿನ ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
The Income Tax Department has seized Rs 15 crore cash and Rs five crore worth jewellery after raids at multiple locations in Bengaluru and Mysuru, targeting a few financiers who have allegedly mobilised resources for funding candidates in the May 10 Karnataka Assembly elections, sources in the I-T department said on Saturday.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am