ಬ್ರೇಕಿಂಗ್ ನ್ಯೂಸ್
06-05-23 09:51 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 6 : ಬೆಂಗಳೂರು ಮತ್ತು ಮೈಸೂರು ನಗರದ ಹಲವು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 20 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಫಂಡ್ ಮಾಡ್ತಿದ್ದ ಫೈನಾನ್ಸಿಯರ್ ಮನೆಗಳ ಮೇಲೆ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಕೆಲವು ಫೈನಾನ್ಸಿಯರ್ಗಳು ಬೇನಾಮಿಗಳಾಗಿರುವ ಹಿನ್ನೆಲೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ದಾಳಿ ನಡೆದಿದ್ದು, 15 ಕೋಟಿ ರೂ.ಗಿಂತಲೂ ಹೆಚ್ಚಿನ ಪ್ರಮಾಣದ ನಗದು ಹಾಗೂ 5 ಕೋಟಿ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬೆಂಗಳೂರಿನ ಶಾಂತಿನಗರ, ಕಾಕ್ಸ್ ಟೌನ್, ಶಿವಾಜಿನಗರ, ಕನಿಂಗ್ಹ್ಯಾಮ್ ರಸ್ತೆ, ಸದಾಶಿವನಗರ, ಕುಮಾರಪಾರ್ಕ್ ವೆಸ್ಟ್ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆದಿದೆ. ಶುಕ್ರವಾರ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಹಣವನ್ನ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
The Income Tax Department has seized Rs 15 crore cash and Rs five crore worth jewellery after raids at multiple locations in Bengaluru and Mysuru, targeting a few financiers who have allegedly mobilised resources for funding candidates in the May 10 Karnataka Assembly elections, sources in the I-T department said on Saturday.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 01:34 pm
HK News Staffer
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm