ಬ್ರೇಕಿಂಗ್ ನ್ಯೂಸ್
08-05-23 12:20 pm HK News Desk ಕರ್ನಾಟಕ
ಹುಮನಾಬಾದ್, ಮೇ 8: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಮನಾಬಾದ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು 60–70 ಸಾವಿರ ನೀಡಿ ಹಸುಗಳನ್ನು ಖರೀದಿಸಿ ತರುತ್ತಾರೆ. ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ.
ಆದರೆ, ಈ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಹಾಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು ಎಂದರು. ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ಇನ್ನೂ ಇಬ್ರಾಹಿಂ ಅವರ ಈ ಹೇಳಿಕೆಗೆ ಪರ - ವಿರೋಧ ಚರ್ಚೆಗಳು ಆರಂಭವಾಗಿವೆ, ಹಲವರು ಇಬ್ರಾಹಿಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Permission for cow meat business will be given if JDS comes to power says CM Ibrahim.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm