ಬ್ರೇಕಿಂಗ್ ನ್ಯೂಸ್
08-05-23 12:20 pm HK News Desk ಕರ್ನಾಟಕ
ಹುಮನಾಬಾದ್, ಮೇ 8: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಮನಾಬಾದ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರು ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು 60–70 ಸಾವಿರ ನೀಡಿ ಹಸುಗಳನ್ನು ಖರೀದಿಸಿ ತರುತ್ತಾರೆ. ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ.
ಆದರೆ, ಈ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಹಾಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು ಎಂದರು. ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ಇನ್ನೂ ಇಬ್ರಾಹಿಂ ಅವರ ಈ ಹೇಳಿಕೆಗೆ ಪರ - ವಿರೋಧ ಚರ್ಚೆಗಳು ಆರಂಭವಾಗಿವೆ, ಹಲವರು ಇಬ್ರಾಹಿಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Permission for cow meat business will be given if JDS comes to power says CM Ibrahim.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 02:16 pm
HK News Desk
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
04-08-25 04:48 pm
VK Mangalore
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm