ಬ್ರೇಕಿಂಗ್ ನ್ಯೂಸ್
08-05-23 05:53 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್ನಲ್ಲೇ ಪ್ರಯಾಣ ಬೆಳೆಸಿದ್ದಾರೆ.
ಬಿಎಂಟಿಸಿ ಬಸ್ ನಲ್ಲಿ ಜನ ಸಾಮಾನ್ಯರೊಂದಿಗೆ ಪ್ರಯಾಣಿಸುವ ಮೂಲಕ ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಯತ್ನಿಸಿದರು.


ಬಸ್ ನಲ್ಲಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಚರ್ಚಿಸಿದರು.


ಬೆಂಗಳೂರಿನ ಹೋಟೆಲ್ನಲ್ಲಿ ಡೆಲಿವರಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಮಾಜಿ ಸಂಸದ ರಾಹುಲ್ ಗಾಂಧಿ, ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.
Senior Congress leader Rahul Gandhi hopped on to a BMTC bus in Bengaluru and interacted with commuters on Monday. Before he got on to the bus, the former party chief stopped for a cup of coffee at a 'Cafe Coffee Day' outlet on Cunningham Road.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm