ಬ್ರೇಕಿಂಗ್ ನ್ಯೂಸ್
08-05-23 05:53 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್ನಲ್ಲೇ ಪ್ರಯಾಣ ಬೆಳೆಸಿದ್ದಾರೆ.
ಬಿಎಂಟಿಸಿ ಬಸ್ ನಲ್ಲಿ ಜನ ಸಾಮಾನ್ಯರೊಂದಿಗೆ ಪ್ರಯಾಣಿಸುವ ಮೂಲಕ ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಯತ್ನಿಸಿದರು.
ಬಸ್ ನಲ್ಲಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಚರ್ಚಿಸಿದರು.
ಬೆಂಗಳೂರಿನ ಹೋಟೆಲ್ನಲ್ಲಿ ಡೆಲಿವರಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಮಾಜಿ ಸಂಸದ ರಾಹುಲ್ ಗಾಂಧಿ, ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.
Senior Congress leader Rahul Gandhi hopped on to a BMTC bus in Bengaluru and interacted with commuters on Monday. Before he got on to the bus, the former party chief stopped for a cup of coffee at a 'Cafe Coffee Day' outlet on Cunningham Road.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 04:48 pm
VK Mangalore
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm