ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm