ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
25-08-25 10:37 am
HK News Desk
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm