ಬ್ರೇಕಿಂಗ್ ನ್ಯೂಸ್
09-05-23 11:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 9 : ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರುವ ಆರೋಪದ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ರಾಮನಗರ ಜಿಲ್ಲೆ ಬಿಡದಿ ಬಳಿಯ ವಂಡರ್ ಲಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಹಣ ಸಂಗ್ರಹಿಸಿಟ್ಟಿರುವ ಮಾಹಿತಿ ಮೇರೆಗೆ 3 ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 4.04 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶ ಸೇರಿ ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಳ್ಳಲಾಗಿತ್ತು. ಕಲ್ಬುರ್ಗಿ, ಚಿಕ್ಕಮಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಮತದಾರರಿಗೆ ಹಂಚಲು ಇಡಲಾಗಿದ್ದ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳು 1.10 ಕೋಟಿ ನಗದು ಮತ್ತು 97 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದರು. ಮೈಸೂರಿನಲ್ಲಿ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಕೋಟ್ಯಂತರ ರೂಪಾಯಿ ಪತ್ತೆಯಾಗಿತ್ತು.
Income Tax raids Wonderla resorts at Bidadi on basis of storing money to distribute to voters.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm