ಬ್ರೇಕಿಂಗ್ ನ್ಯೂಸ್
10-05-23 12:04 pm HK News Desk ಕರ್ನಾಟಕ
ಮೈಸೂರು, ಮೇ 10: ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮತಹಕ್ಕು ಚಲಾಯಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡುವ ಪಕ್ಷಕ್ಕೆ ಮತ ನೀಡುವಂತೆ ಮತದಾರರಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ರಾಷ್ಟ್ರದ ಭವಿಷ್ಯ ಈ ಚುನಾವಣೆಯಲ್ಲಿ ಅಡಗಿದೆ. ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ವಿಶ್ವಾಸವಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಈ ಸಂಖ್ಯೆ 150ಕ್ಕೆ ಹೋದರೂ ಹೋಗಬಹುದು ಎಂದು ಹೇಳಿದರು.
ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸ ನನಗಿದೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ರಾಜಕೀಯದಿಂದ ನಾನು ನಿವೃತ್ತಿಯಾಗುವುದಿಲ್ಲ. ಆದರೆ, ಮುಂಬರವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ತಿಳಿಸಿದರು.
ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಅವರು ಕುಟುಂಬದೊಂದಿಗೆ ಮತದಾನ ಮಾಡಿದರು. ಕಳೆದ ಬಾರಿ ಅವರ ಪುತ್ರ ಯತೀಂದ್ರ ಶಾಸಕರಾಗಿ ಆಯ್ಕೆಯಾಗಿದ್ದರು. ಮಂಗಳವಾರಷ್ಟೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಒಟ್ಟಾಗಿ ಪೂಜೆ ಸಲ್ಲಿಸಿದ್ದರು.
Congress leader Siddharamaiah on Wednesday said that he will not retire from politics but will not contest the upcoming elections. Congress Will Win Over 130 Seats, Siddaramaiahs Big Poll Prediction.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm