ಬ್ರೇಕಿಂಗ್ ನ್ಯೂಸ್
10-05-23 03:06 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10: ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆ ವರೆಗೆ ರಾಜ್ಯದಲ್ಲಿ ಶೇ. 37.25ರಷ್ಟು ಮತದಾನವಾಗಿದೆ.
ಬೆಂಗಳೂರು ಸೆಂಟ್ರಲ್ ಶೇ. 29.41ರಷ್ಟು, ಬೆಂಗಳೂರು ಉತ್ತರ ಶೇಕಡಾ 29.90ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 30.68ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇ. 40.87ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 40.16ರಷ್ಟು, ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡಾ 31.54ರಷ್ಟು ಮತದಾನವಾಗಿದೆ.


ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 37.48ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 39.74ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 37.11ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 36.55ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 30.63ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 40.15ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 41ರಷ್ಟು ಮತದಾನವಾಗಿದ್ದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 36.41ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 44.17ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 38.64ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 36.14ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 38.98ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 40.84ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 36.74ರಷ್ಟು ಮತದನಾನವಾಗಿದೆ.

ಇನ್ನು ಕೊಡಗು ಜಿಲ್ಲೆಯಲ್ಲಿ ಶೇಕಡಾ 45.64ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 36.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 39.94ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 39.38ರಷ್ಟು, ಮೈಸೂರು ಜಿಲ್ಲೆಯಲ್ಲಿ ಶೇಕಡಾ 36.73ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 38.20ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇಕಡಾ 42.52ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 41.02ರಷ್ಟು, ತುಮಕೂರು ಜಿಲ್ಲೆಯಲ್ಲಿ ಶೇಕಡಾ 40.60ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 47.79ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 42.43ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 39.56ರಷ್ಟು ಮತದನಾನ ಆಗಿದ್ದರೆ, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 35.68ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಚುನಾವಣಾ ಅಖಾಡಕ್ಕಿಳಿದಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಬಹುದಾಗಿದೆ.
Karnataka Election 2023, 37 percent voters turnout till 1 pm for voting in state. Polling is currenly underway in the single-phase election for 224 seats to the Karnataka Assembly. A total of 3,632 candidates filed nominations for the May elections.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm