ಬ್ರೇಕಿಂಗ್ ನ್ಯೂಸ್
10-05-23 03:06 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10: ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆ ವರೆಗೆ ರಾಜ್ಯದಲ್ಲಿ ಶೇ. 37.25ರಷ್ಟು ಮತದಾನವಾಗಿದೆ.
ಬೆಂಗಳೂರು ಸೆಂಟ್ರಲ್ ಶೇ. 29.41ರಷ್ಟು, ಬೆಂಗಳೂರು ಉತ್ತರ ಶೇಕಡಾ 29.90ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 30.68ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇ. 40.87ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 40.16ರಷ್ಟು, ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡಾ 31.54ರಷ್ಟು ಮತದಾನವಾಗಿದೆ.


ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 37.48ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 39.74ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 37.11ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 36.55ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 30.63ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 40.15ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 41ರಷ್ಟು ಮತದಾನವಾಗಿದ್ದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 36.41ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 44.17ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 38.64ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 36.14ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 38.98ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 40.84ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 36.74ರಷ್ಟು ಮತದನಾನವಾಗಿದೆ.

ಇನ್ನು ಕೊಡಗು ಜಿಲ್ಲೆಯಲ್ಲಿ ಶೇಕಡಾ 45.64ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 36.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 39.94ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 39.38ರಷ್ಟು, ಮೈಸೂರು ಜಿಲ್ಲೆಯಲ್ಲಿ ಶೇಕಡಾ 36.73ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 38.20ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇಕಡಾ 42.52ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 41.02ರಷ್ಟು, ತುಮಕೂರು ಜಿಲ್ಲೆಯಲ್ಲಿ ಶೇಕಡಾ 40.60ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 47.79ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 42.43ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 39.56ರಷ್ಟು ಮತದನಾನ ಆಗಿದ್ದರೆ, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 35.68ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಚುನಾವಣಾ ಅಖಾಡಕ್ಕಿಳಿದಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಬಹುದಾಗಿದೆ.
Karnataka Election 2023, 37 percent voters turnout till 1 pm for voting in state. Polling is currenly underway in the single-phase election for 224 seats to the Karnataka Assembly. A total of 3,632 candidates filed nominations for the May elections.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 01:34 pm
HK News Staffer
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm