ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm