ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
25-08-25 10:37 am
HK News Desk
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm