ಬ್ರೇಕಿಂಗ್ ನ್ಯೂಸ್
11-05-23 10:14 pm HK News Desk ಕರ್ನಾಟಕ
ಶಿವಮೊಗ್ಗ: ಎರಡು ಬಸ್ಗಳ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಆಗಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿಯ ಚೋರಡಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಹಲವಾರು ಮಂದಿ ಮೃತಪಟ್ಟಿದ್ದು ಸಾವಿಗೀಡಾದವರ ಸಂಖ್ಯೆ ಇನ್ನು ಖಚಿತವಾಗಿಲ್ಲ.
ಶಿಕಾರಿಪುರದಿಂದ ಶಿವಮೊಗ್ಗ ನಗರದ ಕಡೆಗೆ ಬರುತ್ತಿದ್ದ ವೆಂಕಟಮಹಾಲಕ್ಷ್ಮೀ ಹೆಸರಿನ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಶಿಕಾರಿಪುರದೆಡೆಗೆ ತೆರಳುತ್ತಿದ್ದ ಶ್ರೀನಿವಾಸ ಹೆಸರಿನ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
10 ಆಂಬ್ಯುಲೆನ್ಸ್- ಮೆಗ್ಗಾನ್ ಆಸ್ಪತ್ರೆಗೆ ದಾಖಲು;
ಅಪಘಾತವಾದ ಸ್ಥಳಕ್ಕೆ 9-10 ಆಂಬ್ಯುಲೆನ್ಸ್ಗಳು ಹೋಗಿದ್ದು, ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗುತ್ತಿದೆ. ಮೃತರ ಸಂಖ್ಯೆಯ ಬಗ್ಗೆ ಖಚಿತ ಮಾಹಿತಿ ಇನ್ನು ತಿಳಿದುಬಂದಿಲ್ಲ.ಕುಂಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಹೆದ್ದಾರಿ ಬಂದ್;
ರಸ್ತೆಯ ನಡುವೆಯೇ ಅಪಘಾತ ಸಂಭವಿಸಿರುವುದರಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಸಹ ಉಂಟಾಗಿದೆ. ಆಯನೂರು ರಿಪ್ಪನ್ಪೇಟೆ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
Shivamogga: Two buses collided on the Shivamogga-Sagar highway, leaving two dead and several injured.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 02:16 pm
HK News Desk
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
04-08-25 01:58 pm
Mangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm