ಬ್ರೇಕಿಂಗ್ ನ್ಯೂಸ್
13-05-23 08:51 am Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
Karnataka Election Results 2023 Live Updates, BJP Leads Cong With Thin Margin. The 224-seat Karnataka Assembly has witnessed a high-octane battle between the Congress, the Bharatiya Janata Party (BJP), and the Janata Dal (Secular) (JD(S)).
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm