ಬ್ರೇಕಿಂಗ್ ನ್ಯೂಸ್
13-05-23 08:51 am Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
Karnataka Election Results 2023 Live Updates, BJP Leads Cong With Thin Margin. The 224-seat Karnataka Assembly has witnessed a high-octane battle between the Congress, the Bharatiya Janata Party (BJP), and the Janata Dal (Secular) (JD(S)).
25-08-25 10:37 am
HK News Desk
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm