ಬ್ರೇಕಿಂಗ್ ನ್ಯೂಸ್
13-05-23 08:51 am Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
Karnataka Election Results 2023 Live Updates, BJP Leads Cong With Thin Margin. The 224-seat Karnataka Assembly has witnessed a high-octane battle between the Congress, the Bharatiya Janata Party (BJP), and the Janata Dal (Secular) (JD(S)).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm