ಬ್ರೇಕಿಂಗ್ ನ್ಯೂಸ್
13-05-23 08:51 am Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೊಂಚ ಹಿನ್ನಡೆ ಕಂಡಿದೆ. ಜೆಡಿಎಸ್ ಎರಡಂಕಿ ದಾಟಿದೆ.
ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿಗೆ ಮುನ್ನಡೆ, ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್ ಮುನ್ನಡೆ, ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಂ ಮುನ್ನಡೆ, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಡಾ ರಂಗನಾಥ್ ಮುನ್ನಡೆ, ತುಮಕೂರು ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಮುನ್ನಡೆ ಸಾಧಿಸಿದ್ದಾರೆ.
ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಸುರೇಶ್ ಗೌಡ ಮುನ್ನಡೆ, ಕೊರಟಗೆರೆ ಕಾಂಗ್ರೆಸ್ ನ ಪರಮೇಶ್ವರ್ ಮುನ್ನಡೆ, ಗುಬ್ಬಿ ಬಿಜೆಪಿ ದಿಲೀಪ್ ಕುಮಾರ್ ಮುನ್ನಡೆ, ಶಿರಾದಲ್ಲಿ ಕಾಂಗ್ರೆಸ್ನ ಟಿಬಿ ಜಯಚಂದ್ರ ಮುನ್ನಡೆ, ಪಾವಗಡ ಜೆಡಿಎಸ್ನ ತಿಮ್ಮರಾಯಪ್ಪ ಮುನ್ನಡೆ ಗಳಿಸಿದ್ದು, ಮಧುಗಿರಿಯಲ್ಲಿ ಕಾಂಗ್ರೆಸ್ನ ಕೆ.ಎನ್.ರಾಜಣ್ಣ ಮುನ್ನಡೆ ಗಳಿಸಿದ್ದಾರೆ.
ಇನ್ನೂ, ಬೆಂಗಳೂರಿನ ಯಲಹಂಕದಲ್ಲಿ ಬಿಜೆಪಿಗೆ ಎಸ್ಆರ್ ವಿಶ್ವನಾಥ್ ಮುನ್ನಡೆ ಗಳಿಸಿದ್ದಾರೆ. ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ನ ಕೃಷ್ಣ ಬೈರೇಗೌಡ ಮುನ್ನಡೆ, ಯಶವಂತಪುರದಲ್ಲಿ ಬಿಜೆಪಿಯ ಶಾಸಕ ಎಸ್ಟಿ ಸೋಮಶೇಖರ್ ಮುನ್ನಡೆ ಗಳಿಸಿದ್ದಾರೆ. ದಾಸರಹಳ್ಳಿಯಲ್ಲಿ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಮುನ್ನಡೆ, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯ M ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದು, ಆನೇಕಲ್ನಲ್ಲಿ ಕಾಂಗ್ರೆಸ್ನ ಬಿ ಶಿವಣ್ಣ ಮುನ್ನಡೆ ಗಳಿಸಿದ್ದಾರೆ.
Karnataka Election Results 2023 Live Updates, BJP Leads Cong With Thin Margin. The 224-seat Karnataka Assembly has witnessed a high-octane battle between the Congress, the Bharatiya Janata Party (BJP), and the Janata Dal (Secular) (JD(S)).
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 02:16 pm
HK News Desk
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
04-08-25 04:48 pm
VK Mangalore
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm