ಬ್ರೇಕಿಂಗ್ ನ್ಯೂಸ್
13-05-23 11:44 am HK News Desk ಕರ್ನಾಟಕ
ಹಾಸನ, ಮೇ 13 : ಹಾಸನ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕನಾಗಿದ್ದ ಪ್ರೀತಂ ಗೌಡ ಸೋಲು ಕಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ 8 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಪ್ರೀತಂ ಗೌಡ ಪರವಾಗಿ ಭಾರೀ ಜನ ಬೆಂಬಲ ಇತ್ತು. ಅವರನ್ನು ಸೋಲಿಸಲೇಬೇಕೆಂದು ಜೆಡಿಎಸ್ ವರಿಷ್ಠರು ಲೆಕ್ಕ ಹಾಕಿದ್ದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ಸ್ವರೂಪ್ ಅವರನ್ನು ಕುಮಾರಸ್ವಾಮಿ ಕಣಕ್ಕಿಳಿಸಿದ್ದರು. ಭವಾನಿ ರೇವಣ್ಣ ತಾನೇ ನಿಲ್ತೀನಿ ಎಂದು ಟಿಕೆಟ್ ಪಡೆಯಲು ಬಹಳಷ್ಟು ಪ್ರಯತ್ನ ಪಟ್ಟಿದ್ದರು. ಕುಮಾರಸ್ವಾಮಿ ಪಟ್ಟು ಹಿಡಿದು ಸ್ವರೂಪ್ ಗೌಡರಿಗೆ ಟಿಕೆಟ್ ಕೊಟ್ಟಿದ್ದರು.
JDS Swaroop Prakash major wins won 2023 Karnataka assembly Elections from Hassan constituency, beating BJP Preetham Gowda in a neck-and-neck fight.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm