ಬ್ರೇಕಿಂಗ್ ನ್ಯೂಸ್
13-05-23 11:44 am HK News Desk ಕರ್ನಾಟಕ
ಹಾಸನ, ಮೇ 13 : ಹಾಸನ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕನಾಗಿದ್ದ ಪ್ರೀತಂ ಗೌಡ ಸೋಲು ಕಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ 8 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಪ್ರೀತಂ ಗೌಡ ಪರವಾಗಿ ಭಾರೀ ಜನ ಬೆಂಬಲ ಇತ್ತು. ಅವರನ್ನು ಸೋಲಿಸಲೇಬೇಕೆಂದು ಜೆಡಿಎಸ್ ವರಿಷ್ಠರು ಲೆಕ್ಕ ಹಾಕಿದ್ದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ಸ್ವರೂಪ್ ಅವರನ್ನು ಕುಮಾರಸ್ವಾಮಿ ಕಣಕ್ಕಿಳಿಸಿದ್ದರು. ಭವಾನಿ ರೇವಣ್ಣ ತಾನೇ ನಿಲ್ತೀನಿ ಎಂದು ಟಿಕೆಟ್ ಪಡೆಯಲು ಬಹಳಷ್ಟು ಪ್ರಯತ್ನ ಪಟ್ಟಿದ್ದರು. ಕುಮಾರಸ್ವಾಮಿ ಪಟ್ಟು ಹಿಡಿದು ಸ್ವರೂಪ್ ಗೌಡರಿಗೆ ಟಿಕೆಟ್ ಕೊಟ್ಟಿದ್ದರು.
JDS Swaroop Prakash major wins won 2023 Karnataka assembly Elections from Hassan constituency, beating BJP Preetham Gowda in a neck-and-neck fight.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm