ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.
ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 02:16 pm
HK News Desk
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
04-08-25 01:58 pm
Mangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm