ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.


ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm