ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.


ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 09:33 am
Mangaluru Staffer
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am