ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.


ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm