ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.
ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
10-02-25 07:01 pm
HK News Desk
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
Bengaluru-Mysuru Expressway: ಟೈರ್ ಸ್ಫೋಟಗೊಂಡು...
09-02-25 07:58 pm
Renukacharya, Yatnal: ನೀನು ಜೆಡಿಎಸ್ ಸೇರಿ ಬಿರಿಯ...
09-02-25 06:58 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
09-02-25 11:03 pm
Mangalore Correspondent
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
Mines, Krishnaveni Mangalore, Dinesh gundrao;...
08-02-25 01:08 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm