ಬ್ರೇಕಿಂಗ್ ನ್ಯೂಸ್
13-05-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ರಾಜ್ಯ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸುವತ್ತ ಮುನ್ನುಗ್ಗಿದೆ. ಆಡಳಿತಾರೂಢ ಬಿಜೆಪಿ ರಾಜ್ಯದೆಲ್ಲೆಡೆ ಹೀನಾಯ ಸೋಲು ಕಂಡಿದೆ.
12 ಗಂಟೆ ವರೆಗಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 125ಕ್ಕು ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸುಳಿವು ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಹೀನಾಯ ಸೋಲುಂಡು ಮುಖಭಂಗ ಅನುಭವಿಸಿದ್ದಾರೆ. ಅಲ್ಲಿ ಕಾಂಗ್ರೆಸಿನ ಪ್ರದೀಪ್ ಈಶ್ವರ್ ಗೆಲುವು ಕಂಡಿದ್ದಾರೆ. ಶಿಕಾರಿಪುರದಲ್ಲಿ ವಿಜಯೇಂದ್ರ ಗೆಲುವು ಕಂಡಿದ್ದಾರೆ. ಸಿಎಂ ಬೊಮ್ಮಾಯಿ ಗೆಲುವು ಕಂಡಿದ್ದರೆ, ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗಿದ್ದ ಜಗದೀಶ್ ಶೆಟ್ಟರ್ ಆಘಾತ ಅನುಭವಿಸಿದ್ದಾರೆ. 18 ಸಾವಿರ ಮತಗಳ ಹಿನ್ನಡೆ ಅನುಭವಿಸಿದ್ದಾರೆ.


ಸಚಿವರಾಗಿದ್ದ ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ 21 ಸಾವಿರ ಮತಗಳಿಂದ ಸೋಲು ಕಂಡಿದ್ದಾರೆ. ವಿಜಯನಗರದಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೋಲುಂಡಿದ್ದಾರೆ. ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋತಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿನತ್ತ ಮುಖ ಮಾಡಿದ್ದಾರೆ.
Congress DK Shivakumar bags major Victory in Kanakapura against BJP's R Ashok with 1 lakh leading votes, Sriramulu and Vishweshwar Hegde Kageri setback.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm