ಬ್ರೇಕಿಂಗ್ ನ್ಯೂಸ್
13-05-23 12:58 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸೋಲಿನ ಕಹಿ ಅನುಭವಿಸಿದ್ದಾರೆ. 2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಎದುರು ಸೋಲು ಕಂಡಿದ್ದ ಕಾಂಗ್ರೆಸ್ನ ಡಿಜಿ ಶಾಂತನಗೌಡ ಅವರು ಈ ಬಾರಿ ಸೇಡು ತೀರಿಸಿಕೊಂಡಿದ್ದಾರೆ.
ಅಂಚೆ ಮತ ಎಣಿಕೆ ಸಂದರ್ಭದಲ್ಲಿಯೇ ಹಿನ್ನಡೆ ಅನುಭವಿಸಿದ ರೇಣುಕಾಚಾರ್ಯ ಅವರು ಮತ್ತೆ ಚೇತರಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. ಇವಿಎಂ ಮತಗಳ ಎಣಿಕೆಯಲ್ಲಿಯೂ ಶಾಂತನಗೌಡ ಅವರು ಗಮನಾರ್ಹ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 14 ಸಾವಿರ ಮತಗಳ ಅಂತರದಿಂದ ಶಾಂತನಗೌಡ ಮುನ್ನಡೆ ಪಡೆದಿದ್ದಾರೆ.
ಇವಿಎಂ ಮತಗಳ ಆರಂಭಿಕ ಸುತ್ತಿನ ಎಣಿಕೆಯಲ್ಲಿ ಶಾಂತನ ಗೌಡ ಅವರು 5185 ಮತಗಳನ್ನು ಪಡೆದಿದ್ದರೆ, ರೇಣುಕಾಚಾರ್ಯ ಅವರಿಗೆ 3713 ಮತಗಳು ಬಂದಿದ್ದವು.
2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಅವರು 80,624 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಆಗ ಶಾಂತನಗೌಡ ಅವರಿಗೆ 76,391 ಮತಗಳು ದೊರಕಿದ್ದವು. 4233 ಮತಗಳ ಅಂತರದಿಂದ ಶಾಂತನಗೌಡ ಸೋಲು ಅನುಭವಿಸಿದ್ದರು. 2013ರ ಚುನಾವಣೆಯಲ್ಲಿ ಶಾಂತನಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆಗ ಹೊನ್ನಾಳಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಎಂಪಿ ರೇಣುಕಾಚಾರ್ಯ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಹೊರಗೆ ಬಂದಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ್ದರು. ಅವರ ಜತೆ ಕೆಜೆಪಿ ಸೇರ್ಪಡೆಯಾಗಿದ್ದ ರೇಣುಕಾಚಾರ್ಯ, ಈ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರು.
Honnali Election Result 2023 LIVE, M P Renukacharya defeated against D G Shantana Gowda.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm