ಬ್ರೇಕಿಂಗ್ ನ್ಯೂಸ್
13-05-23 02:31 pm HK News Desk ಕರ್ನಾಟಕ
ರಾಮನಗರ, ಮೇ 13:ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಮಕಾಡೆ ಮಲಗಿದ್ದು ಅಂಚೆ ಮತಗಳು ಸೇರಿ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ 10715 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಕ್ಬಾಲ್ ಹುಸೇನ್ 87,690 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ 76975 ಮತಗಳನ್ನು ಪಡೆದುಕೊಂಡಿದ್ದಾರೆ.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಇದೀಗ ಮಗನಿಗಾಗಿ ತಾಯಿ ಮಾಡಿದ ತ್ಯಾಗ ಫಲಿಸಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಳಪತಿಯ ಕುಡಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧಿಸಿದ್ದರು
ಲೋಕಸಭಾ ಚುನಾವಣೆಗೆಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದರು.
It was a shocking defeat for former Chief Minister HD Kumarasawamy’s son Nikhil Kumaraswamy in Ramanagara, a constituency which had remained the stronghold of the JD(S) for several consecutive elections.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm