ಬ್ರೇಕಿಂಗ್ ನ್ಯೂಸ್
13-05-23 04:57 pm headline karnataka ಕರ್ನಾಟಕ
ಹುಬ್ಬಳ್ಳಿ, ಮೇ 13: ನನ್ನನ್ನು ಸೋಲಿಸಬೇಕೆಂದು ಹಲವರು ಹಟ ತೊಟ್ಟಿದ್ದರು. ಅವರ ಆಸೆ ಈಡೇರಿದೆ. ಜನರ ತೀರ್ಮಾನ ಗೌರವಿಸುತ್ತೇನೆ. ಅವರು ನನ್ನನ್ನು ಸೋಲಿಸುವ ಜೊತೆಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ ಎಂದು ಜಗದೀಶ ಶೆಟ್ಟರ ಹೇಳಿದರು.
ಶನಿವಾರ ತಮ್ಮ ನಿವಾಸ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೊಡದೆ ಇದ್ದುದನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಸೋತಿದ್ದಕ್ಕೆ ದುಃಖ ಇಲ್ಲ.
ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ನನಗೆ ಪೆಟ್ಟು ಕೊಡಲು ಹೋಗಿ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರಲ್ಲ. ಅವರ ಷಡ್ಯಂತ್ರದಿಂದಾಗಿ ಬಿಜೆಪಿ ಅವಸಾನದ ಅಂಚಿಗೆ ಬಂದಿದೆ ಎಂದರು.
Congress Jagadish Shettar loses to BJPs Mahesh Tenginakai, says am happy that people have defeated BJP in Karnataka
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm