ಬ್ರೇಕಿಂಗ್ ನ್ಯೂಸ್
13-05-23 07:54 pm HK News Desk ಕರ್ನಾಟಕ
ಹೊನ್ನಾವರ, ಮೇ 13: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಸುನೀಲ್ ನಾಯ್ಕ್ ಅವರನ್ನ ಬಾರಿ ಅಂತರದಿಂದ ಸೋಲಿಸಿ, ಕಾಂಗ್ರೆಸ್ನಿಂದ ಮಂಕಾಳ ವೈದ್ಯ 99603 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕಣದಲಿದ್ದು, 77,242 ಮತಗಳನ್ನ ಪಡೆದು ಕೇವಲ 5930 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಜೊತೆಗ ಮಂಕಾಳು ವೈದ್ಯ ಅವರು 2013 ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಎಂದಿನಂತೆ ಭಟ್ಕಳ ಹೊನ್ನಾವರ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರಾನೇರ ಸ್ಪರ್ಧೆ ಏರ್ಪಟಿತ್ತು. ಮಂಕಾಳು ವೈದ್ಯ 33000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರ.
ಇನ್ನು ಕಳೆದ ಬಾರಿ ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಸುನೀಲ್ ನಾಯ್ಕ್ ಅವರೇ ಸ್ಪರ್ಧಿಸಿದ್ದರು. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 83,172 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಮತ್ತೊಮ್ಮೆ ಗೆಲ್ಲುವ
ಭರವಸೆಯಲ್ಲಿದ್ದರು. ಆದರೀಗ ಬಾರಿ ಅಂತರದಿಂದ ಸೋಲು ಕಂಡಿದ್ದಾರೆ. ಈ ಮೂಲಕ ಮಾಜಿ ಶಾಸಕರಾಗಿದ್ದ ಮಂಕಾಳು ವೈದ್ಯ ಗೆಲುವಿನ ನಗೆ ಬಿರಿದ್ದಾರೆ.
Mankal Vaidya major win in Bhatkal-Honnavar constituency, defeats BJP MLA Sunil Naik with 33000 leading votes. Vaidya defeated BJP's Sunil Naik, a former minister in the state government, in a closely contested battle. The Bhatkal-Honnavar constituency is located in the Uttara Kannada district of the state.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am