ಬ್ರೇಕಿಂಗ್ ನ್ಯೂಸ್
14-05-23 12:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಆಡಳಿತಾರೂಢ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾತ್ರಿ ರಾಜಭವನಕ್ಕೆ ಭೇಟಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ತಲುಪಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳನ್ನು ಗೆದ್ದಿದ್ದರೆ, ಅಧಿಕಾರಕ್ಕೇರಿರುವ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಜೆಡಿಎಸ್ 19 ಸ್ಥಾನಗಳಲ್ಲಿ ಗೆದ್ದಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಸತತ ನಾಲ್ಕನೇ ಬಾರಿಗೆ ಬಸವರಾಜ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ 63,384 ಮತಗಳನ್ನು ಪಡೆದರೆ, ಕಾಂಗ್ರೆಸ್ನ ಯಾಸೀರ್ ಖಾನ್ ಪಠಾಣ್ 44,394 ಮತಗಳನ್ನು ಪಡೆದಿದ್ದಾರೆ. ಆದರೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಅವರ ಆಡಳಿತದ ವಿರುದ್ಧ ಸ್ವಪಕ್ಷದ ಕಾರ್ಯಕರ್ತರಲ್ಲಿ ಅಸಮಾಧನಗಳು ಎದ್ದಿದ್ದವು. ಕಠಿಣ ಕ್ರಮದ ಭರವಸೆ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿತ್ತು. ಕಾಂಗ್ರೆಸ್ನ ಆರೋಪಗಳಿಗೆ ತಿರುಗೇಟು ನೀಡುವಲ್ಲಿ ವಿಫಲರಾಗಿದ್ದರು.
Basavaraj Bommai on Saturday resigned as Karnataka chief minister, hours after the Bharatiya Janata Party lost the assembly elections. "I have tendered my resignation and it has been accepted," the Bharatiya Janata Party leader said after tendering his resignation to Karnataka governor Thawar Chand Gehlot at the Raj Bhavan.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm