ಬ್ರೇಕಿಂಗ್ ನ್ಯೂಸ್
14-05-23 04:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ದೇಶವನ್ನು ತನ್ನತ್ತ ತಿರುಗಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು.
ಚುನಾವಣೆಯಲ್ಲಿ ಜಾತಿಯನ್ನು ಪ್ರಮುಖ ಮಾನದಂಡವಾಗಿಟ್ಟು ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಇದೀಗ ಆ ಪ್ಲಾನ್ ವರ್ಕೌಟ್ ಆಗಿದೆ. ನಿರೀಕ್ಷೆಯಂತೆ ಬಹುತೇಕರು ಜಯ ಸಾಧಿಸಿದ್ದಾರೆ. ಕಾಂಗ್ರೆಸ್ 51 ಲಿಂಗಾಯತರಿಗೆ, 45 ಒಕ್ಕಲಿಗ ಹಾಗೂ 15 ಮುಸ್ಲಿಮರಿಗೆ, 7 ಮಂದಿ ಬ್ರಾಹ್ಮಣ ಸಮುದಾಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಬಿಲ್ಲವ - ಈಡಿಗ ಸಮುದಾಯಕ್ಕೆ 7, ಬಂಟ ಸಮುದಾಯಕ್ಕೆ 5, ಕ್ರೈಸ್ತ ಸಮುದಾಯಕ್ಕೆ 3, ಗೊಲ್ಲ ಸಮುದಾಯಕ್ಕೆ 2, ಮರಾಠರಿಗೆ 4, ರಜಪೂತರಿಗೆ 2, ರೆಡ್ಡಿಗಳಿಗೆ 3 ಮಂದಿಗೆ ಟಿಕೆಟ್ ನೀಡಲಾಗಿತ್ತು.
ಕುರುಬ ಸಮುದಾಯದ 14 ಮಂದಿಗೆ, ವಾಲ್ಮೀಕಿ- 16, ಎಸ್ ಸಿ ಎಡ- 10, ಎಸ್ ಸಿ ಬಲ- 15, ಉಪ್ಪಾರ- 1, ವೈಶ್ಯ - 1, ಕೊಡವ -1 ಬೆಸ್ತ-ಕೋಲಿ- ಮೊಗವೀರ ಸಮುದಾಯದ 5 ಮಂದಿಗೆ ಟಿಕೆಟ್ ನೀಡಲಾಗಿತ್ತು. ಫಲಿತಾಂಶದಲ್ಲಿ ರಾಜ್ಯದ ಪ್ರಬಲ ಜಾತಿಗಳಾದ ಲಿಂಗಾಯಿತ ಸಮುದಾಯದಿಂದ 39 ಮಂದಿ ಜಯಶಾಲಿಯಾದರೆ, ಒಕ್ಕಲಿಗ ಸಮುದಾಯದಿಂದ 21 ಮಂದಿ ಆರಿಸಿ ಬಂದಿದ್ದಾರೆ.
ಕುರುಬ ಸಮುದಾಯದ 8, ಎಸ್ಟಿ 15, ಬ್ರಾಹ್ಮಣ ಸಮುದಾಯದಿಂದ 3, ರೆಡ್ಡಿ ಸಮುದಾಯದ 3, ಎಸ್ಸಿ ಎಡ 6, ಎಸ್ಸಿ ಬಲ 11, ಎಸ್ಸಿ ಬೋವಿ-3, ಎಸ್ಸಿ ಲಮಾಣಿ 1, ಕೊರ್ಚ 1, ಬಿಲ್ಲವ 1, ಈಡಿಗ 3, ಮಾರಾಟ 2, ರಜಪೂತ್1, ಉಪ್ಪಾರ 1, ಬೆಸ್ತ 1, ಬಂಟ, ಕೊಡವ, ಜೈನ್ ಸಮೂದಾಯದ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಟಿಕೆಟ್ ಪಡೆದಿದ್ದ 15 ಮುಸ್ಲಿಂ ಅಭ್ಯರ್ಥಿಗಳಲ್ಲಿ 9 ಮಂದಿ ಜಯ ಸಾಧಿಸಿದ್ದಾರೆ. ಒಬ್ಬ ಕ್ರಿಸ್ಚಿಯನ್ ಅಭ್ಯರ್ಥಿ ಕೂಡ ಗೆಲುವು ಸಾಧಿಸಿದ್ದಾರೆ.
How did Lingayats vote to congress which account for 17 per cent of Karnataka's population and can potentially swing outcomes in around 80 seats. Of these, the Congress won 53 seats, the BJP 20. Overall, the Congress won 135 of the 224 assembly seats.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm